ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm