ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm