ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.
ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
16-04-25 02:02 pm
Mangalore Correspondent
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm