ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm