ಬ್ರೇಕಿಂಗ್ ನ್ಯೂಸ್
23-07-21 11:14 am Headline Karnataka News Network ದೇಶ - ವಿದೇಶ
Photo credits : aninews
ಶ್ರೀನಗರ, ಜುಲೈ 23: ಜಮ್ಮು ಮತ್ತು ಕಾಶ್ಮೀರದ ಸೋಪೋರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಇಬ್ಬರು ಎಲ್ಇಟಿ ಉಗ್ರರನ್ನು ಸದೆ ಬಡಿದಿದ್ದಾರೆ.
ಹತ್ಯೆಯಾದ ಇಬ್ಬರೂ ಉಗ್ರರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಫಯಾಜ್ ವಾರ್ ಎಂದು ಗುರುತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ. ಅಲ್ಲದೆ, ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ.
ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಆಪರೇಷನ್ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Two Lashkar-e-Taiba (LeT) terrorists were eliminated in an encounter at Warpora village in Sopore, Baramulla on Friday. Two terrorists have been killed in the encounter so far. Police have seized incriminating materials including arms and ammunition, the Kashmir Zone Police said.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
16-04-25 02:02 pm
Mangalore Correspondent
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm