ಬ್ರೇಕಿಂಗ್ ನ್ಯೂಸ್
25-07-21 01:43 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 25: ಕೇರಳದಲ್ಲಿನ್ನು ಸರಕಾರಿ ನೌಕರರು ಯಾವುದೇ ಕಾರಣಕ್ಕೂ ವರದಕ್ಷಿಣೆ ಪಡೆಯುವಂತಿಲ್ಲ. ಈ ಬಗ್ಗೆ ರಾಜ್ಯ ಸರಕಾರ ಹೊಸತೊಂದು ಆದೇಶ ಮಾಡಿದ್ದು, ಎಲ್ಲ ಸರಕಾರಿ ನೌಕರರು ತಾವು ವರದಕ್ಷಿಣೆ ಪಡೆಯುವುದಿಲ್ಲ ಮತ್ತು ಕೊಡುವುದೂ ಇಲ್ಲ ಎಂದು ಸರಕಾರಕ್ಕೆ ಅಫಿಡವಿಟ್ ನೀಡಬೇಕಾಗಿದೆ.
ಸರಕಾರಿ ಕೆಲಸದಲ್ಲಿರುವ ಯುವಕರು ತಮ್ಮ ಮದುವೆಯಾದ ಒಂದು ತಿಂಗಳ ಒಳಗೆ ತಾನು ಯಾವುದೇ ರೀತಿಯಲ್ಲೂ ವರದಕ್ಷಿಣೆ ಪಡೆದಿಲ್ಲ ಎಂದು ಪತ್ನಿ, ಆಕೆಯ ತಂದೆ ಮತ್ತು ತನ್ನ ತಂದೆಯ ಜೊತೆ ಸೇರಿ ಸಹಿ ಹಾಕಿದ ಪತ್ರವನ್ನು ಸರಕಾರಿ ಕಚೇರಿಯಲ್ಲಿ ದೃಢೀಕರಿಸಿ ನೀಡಬೇಕಾಗಿದೆ. ಈ ಪತ್ರವನ್ನು ಮೇಲಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ರವಾನೆ ಮಾಡಬೇಕು. ಅಲ್ಲದೆ, ಮದುವೆಯಾಗಿರುವ ಮಂದಿ ತಮ್ಮ ಮಕ್ಕಳ ವಿವಾಹದ ಸಂದರ್ಭದಲ್ಲಿ ವರದಕ್ಷಿಣೆ ಕೊಡುವುದಿಲ್ಲ ಎಂದೂ ದೃಢೀಕರಿಸಿ ಪತ್ರವನ್ನು ಸಲ್ಲಿಸಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡೈರೆಕ್ಟರ್ ಆಗಿರುವ ಅನುಪಮಾ ಈ ಬಗ್ಗೆ ಎಲ್ಲ ಇಲಾಖೆಗಳಿಗೂ ಸುತ್ತೋಲೆ ಕಳುಹಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಆಯಾ ಇಲಾಖಾವಾರು ಮುಖ್ಯಸ್ಥರು ವರ್ಷದಲ್ಲಿ ಎರಡು ಬಾರಿ ಅಂದರೆ, ಎಪ್ರಿಲ್ ಮತ್ತು ಅಕ್ಟೋಬರ್ ನಲ್ಲಿ ತಮ್ಮ ನೌಕರರ ಬಗ್ಗೆ ಈ ರೀತಿಯ ಪತ್ರಗಳನ್ನು ಜಿಲ್ಲಾ ವರದಕ್ಷಿಣೆ ವಿರೋಧಿ ದಳದ ಅಧಿಕಾರಿಗೆ ಸಲ್ಲಿಸಬೇಕಾಗಿದೆ. ಕೇರಳ ರಾಜ್ಯ ಸರಕಾರ ಇತ್ತೀಚೆಗೆ ಕೇರಳ ವರದಕ್ಷಿಣೆ ನಿಷೇಧ ಕಾಯ್ದೆ – 2021 ಅನ್ನು ಜಾರಿಗೆ ತಂದಿದ್ದು ಇದರ ಪ್ರಕಾರ ಜಿಲ್ಲಾ ಮಟ್ಟದಲ್ಲಿ ವರದಕ್ಷಿಣೆ ವಿರೋಧಿ ದಳ ಅಧಿಕಾರಿಗಳು ಇರಲಿದ್ದಾರೆ. ಆಯಾ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಅದಕ್ಕೆ ಮುಖ್ಯಸ್ಥರಾಗಿರುತ್ತಾರೆ.
ಕಳೆದ ಜೂನ್ ತಿಂಗಳಲ್ಲಿ ವರದಕ್ಷಿಣೆ ಕಿರುಕುಳಕ್ಕೀಡಾಗಿ ಮೂವರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿತ್ತು. ಬೆನ್ನು ಬೆನ್ನಿಗೆ ನಡೆದ ಈ ರೀತಿಯ ಪ್ರಕರಣಗಳು ರಾಜ್ಯದಲ್ಲಿ ಭಾರೀ ಸಂಚಲ
All male employees in Kerala government service should now submit a declaration if and when they get married stating that they have not taken dowry from the bride’s family. The declaration should be given within a month of the marriage, signed duly by the employee’s wife, father and father-in-law.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm