ಬ್ರೇಕಿಂಗ್ ನ್ಯೂಸ್
26-07-21 05:37 pm Headline Karnataka News Network ದೇಶ - ವಿದೇಶ
Photo credits : ANI @ ANI
ಮುಂಬೈ, ಜುಲೈ 26: ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಇದುವರೆಗೂ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.




ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಒಟ್ಟಾರೆ 164 ಮಂದಿ ಮೃತಪಟ್ಟಿದ್ದಾರೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
A total of 164 people have lost their lives in the Maharashtra floods till now, while 100 people are still missing.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm