ಬ್ರೇಕಿಂಗ್ ನ್ಯೂಸ್
26-07-21 05:37 pm Headline Karnataka News Network ದೇಶ - ವಿದೇಶ
Photo credits : ANI @ ANI
ಮುಂಬೈ, ಜುಲೈ 26: ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಇದುವರೆಗೂ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.
ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಒಟ್ಟಾರೆ 164 ಮಂದಿ ಮೃತಪಟ್ಟಿದ್ದಾರೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
A total of 164 people have lost their lives in the Maharashtra floods till now, while 100 people are still missing.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
16-04-25 02:02 pm
Mangalore Correspondent
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm