ಬ್ರೇಕಿಂಗ್ ನ್ಯೂಸ್
26-07-21 05:37 pm Headline Karnataka News Network ದೇಶ - ವಿದೇಶ
Photo credits : ANI @ ANI
ಮುಂಬೈ, ಜುಲೈ 26: ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಇದುವರೆಗೂ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.




ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಒಟ್ಟಾರೆ 164 ಮಂದಿ ಮೃತಪಟ್ಟಿದ್ದಾರೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
A total of 164 people have lost their lives in the Maharashtra floods till now, while 100 people are still missing.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm