ಬ್ರೇಕಿಂಗ್ ನ್ಯೂಸ್
04-09-20 04:20 pm Headline Karnataka News Network ದೇಶ - ವಿದೇಶ
ಚೆನ್ನೈ , ಸೆಪ್ಟೆಂಬರ್ 04: ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಏಳು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ.
ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್ಡೌನ್ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.
ಚಿತ್ರ ಕೃಪೆ: ANI
Join our WhatsApp group for latest news updates
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm