ಬ್ರೇಕಿಂಗ್ ನ್ಯೂಸ್
04-09-20 09:17 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 4: ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ ಹೊಸ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ.
ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಸದ್ಯದಲ್ಲೇ ಆ್ಯಕ್ಷನ್ ಮಲ್ಟಿಪ್ಲೇಯರ್ ಗೇಮ್ ಒಂದನ್ನು ಬಿಡುಗಡೆ ಮಾಡಲಿದ್ದು ಇದರಲ್ಲಿ ಗೇಮ್ ಆಡುವ ಮಂದಿಗೆ ಆ್ಯಕ್ಷನ್ ಅನುಭವದ ಜೊತೆಗೆ ಸೈನಿಕರ ತ್ಯಾಗದ ಜೀವನದ ಕುರಿತು ಹೇಳುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ, ಈ ವಿಡಿಯೋ ಗೇಮ್ ನಿಂದ ಬರುವ ಆದಾಯದ 20 ಶೇಕಡಾ ಮೊತ್ತವನ್ನು ಸೈನಿಕರ "ಭಾರತ್ ಕೆ ವೀರ್" ಟ್ರಸ್ಟ್ ಗೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಅಕ್ಷಯ್ ಕುಮಾರ್, ತಮ್ಮ ಇನ್ ಸ್ಟಾ ಗ್ರಾಮ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ, ಹೊಸ ಆ್ಯಕ್ಷನ್ ಗೇಮ್ ತರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಚೀನಾ ಮೂಲದ ಜನಪ್ರಿಯ ವಿಡಿಯೋ ಗೇಮ್ ಏಪ್ ಪಬ್ ಜಿ ಬ್ಯಾನ್ ಆದ ಸಂದರ್ಭದಲ್ಲಿಯೇ ಅಕ್ಷಯ್ ಕುಮಾರ್ FAU-G ಮಾದರಿಯ ಗೇಮ್ ಪ್ರಕಟಿಸಿದ್ದು ಭವಿಷ್ಯದಲ್ಲಿ ಪಬ್ ಜಿ ಜಾಗ ತುಂಬಲಿದೆಯೇ ಎನ್ನುವ ಮಾತು ಕೇಳಿಬಂದಿದೆ. ಪಬ್ ಜಿ ನಿಷೇಧ ಆಗಿರುವುದು ಭಾರತದಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಯುವ ಜನರಿಗೆ ಬೇಸರ ತರಿಸಿತ್ತು. ಈಗ ಅಕ್ಷಯ್ ತಮ್ಮ ಹೊಸ ಮಾದರಿಯ ಗೇಮ್ ಪ್ಲಾನ್ ಪ್ರಕಟ ಮಾಡಿರುವುದು ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಗೇಮ್ ಮೊಬೈಲ್ ಆ್ಯಪ್ ನಲ್ಲಿ ಸಿಗುವುದೇ ಅಥವಾ ಇನ್ಯಾವುದೇ ಪ್ಲಾಟ್ ಫಾರಂನಲ್ಲಿ ಸಿಗಲಿದೆಯೇ ಎಂದು ಅಕ್ಷಯ್ ಕುಮಾರ್ ಗೆ ನೆಟ್ಟಿಗರು ಕುತೂಹಲದ ಪ್ರಶ್ನೆ ಮುಂದಿಡುತ್ತಿದ್ದಾರೆ.
Join our WhatsApp group for latest news updates
Supporting PM @narendramodi’s AtmaNirbhar movement, proud to present an action game,Fearless And United-Guards FAU-G. Besides entertainment, players will also learn about the sacrifices of our soldiers. 20% of the net revenue generated will be donated to @BharatKeVeer Trust #FAUG pic.twitter.com/Q1HLFB5hPt
— Akshay Kumar (@akshaykumar) September 4, 2020
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm