ಬ್ರೇಕಿಂಗ್ ನ್ಯೂಸ್
04-09-20 09:17 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 4: ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ ಹೊಸ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ.
ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಸದ್ಯದಲ್ಲೇ ಆ್ಯಕ್ಷನ್ ಮಲ್ಟಿಪ್ಲೇಯರ್ ಗೇಮ್ ಒಂದನ್ನು ಬಿಡುಗಡೆ ಮಾಡಲಿದ್ದು ಇದರಲ್ಲಿ ಗೇಮ್ ಆಡುವ ಮಂದಿಗೆ ಆ್ಯಕ್ಷನ್ ಅನುಭವದ ಜೊತೆಗೆ ಸೈನಿಕರ ತ್ಯಾಗದ ಜೀವನದ ಕುರಿತು ಹೇಳುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ, ಈ ವಿಡಿಯೋ ಗೇಮ್ ನಿಂದ ಬರುವ ಆದಾಯದ 20 ಶೇಕಡಾ ಮೊತ್ತವನ್ನು ಸೈನಿಕರ "ಭಾರತ್ ಕೆ ವೀರ್" ಟ್ರಸ್ಟ್ ಗೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಅಕ್ಷಯ್ ಕುಮಾರ್, ತಮ್ಮ ಇನ್ ಸ್ಟಾ ಗ್ರಾಮ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ, ಹೊಸ ಆ್ಯಕ್ಷನ್ ಗೇಮ್ ತರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಚೀನಾ ಮೂಲದ ಜನಪ್ರಿಯ ವಿಡಿಯೋ ಗೇಮ್ ಏಪ್ ಪಬ್ ಜಿ ಬ್ಯಾನ್ ಆದ ಸಂದರ್ಭದಲ್ಲಿಯೇ ಅಕ್ಷಯ್ ಕುಮಾರ್ FAU-G ಮಾದರಿಯ ಗೇಮ್ ಪ್ರಕಟಿಸಿದ್ದು ಭವಿಷ್ಯದಲ್ಲಿ ಪಬ್ ಜಿ ಜಾಗ ತುಂಬಲಿದೆಯೇ ಎನ್ನುವ ಮಾತು ಕೇಳಿಬಂದಿದೆ. ಪಬ್ ಜಿ ನಿಷೇಧ ಆಗಿರುವುದು ಭಾರತದಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಯುವ ಜನರಿಗೆ ಬೇಸರ ತರಿಸಿತ್ತು. ಈಗ ಅಕ್ಷಯ್ ತಮ್ಮ ಹೊಸ ಮಾದರಿಯ ಗೇಮ್ ಪ್ಲಾನ್ ಪ್ರಕಟ ಮಾಡಿರುವುದು ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಗೇಮ್ ಮೊಬೈಲ್ ಆ್ಯಪ್ ನಲ್ಲಿ ಸಿಗುವುದೇ ಅಥವಾ ಇನ್ಯಾವುದೇ ಪ್ಲಾಟ್ ಫಾರಂನಲ್ಲಿ ಸಿಗಲಿದೆಯೇ ಎಂದು ಅಕ್ಷಯ್ ಕುಮಾರ್ ಗೆ ನೆಟ್ಟಿಗರು ಕುತೂಹಲದ ಪ್ರಶ್ನೆ ಮುಂದಿಡುತ್ತಿದ್ದಾರೆ.
Join our WhatsApp group for latest news updates
Supporting PM @narendramodi’s AtmaNirbhar movement, proud to present an action game,Fearless And United-Guards FAU-G. Besides entertainment, players will also learn about the sacrifices of our soldiers. 20% of the net revenue generated will be donated to @BharatKeVeer Trust #FAUG pic.twitter.com/Q1HLFB5hPt
— Akshay Kumar (@akshaykumar) September 4, 2020
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am