ಬ್ರೇಕಿಂಗ್ ನ್ಯೂಸ್
05-09-20 11:49 am Headline Karnataka News Network ದೇಶ - ವಿದೇಶ
ಮುಂಬೈ , ಸೆಪ್ಟೆಂಬರ್ 5: ಮಹಾರಾಷ್ಟ್ರದಲ್ಲಿ 12 ಗಂಟೆಗಳ ಮಧ್ಯೆ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ಉತ್ತರ ಮುಂಬೈನಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದ್ದು ಜನ ಗಾಬರಿಗೊಂಡು ಮನೆಗಳಿಂದ ಹೊರಕ್ಕೆ ಓಡಿಬಂದಿದ್ದಾರೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 2.7 ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಭೂಕಂಪದ ಅನುಭವ ಆಗಿತ್ತು. ಸತತ ಎರಡು ಬಾರಿ ಭೂಕಂಪದ ಅನುಭವ ಆಗಿದ್ದು ನಾಸಿಕ್ ಜನರನ್ನು ಭೀತಿಗೊಳಿಸಿತ್ತು.
ಕಳೆದ ತಿಂಗಳಲ್ಲಿಯೂ ಮಹಾರಾಷ್ಟ್ರದ ಪಾಲ್ಘರ್ ಎಂಬಲ್ಲಿ ಸಣ್ಣಮಟ್ಟಿನ ನಡುಕ ಉಂಟಾಗಿತ್ತು. ಅದರ ತೀವ್ರತೆ 2.8ರಷ್ಟಿತ್ತು ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು- ನೋವು ಆಗಿರಲಿಲ್ಲ. ಆದರೆ, ಈಗ ಮತ್ತೆ ಭೂಕಂಪದ ಮರುಕಳಿಕೆ ಆಗಿರುವುದು ಮಹಾರಾಷ್ಟ್ರದಲ್ಲಿ ಮತ್ತೆ ಭೀತಿ ಆವರಿಸಿದೆ.
ಈ ಹಿಂದೆ, ಗುಜರಾತಿನ ಕಛ್ ಮತ್ತು ಮಹಾರಾಷ್ಟ್ರದ ಲಾತೂರಿನಲ್ಲಿ ಭೂಕಂಪ ಸಂಭವಿಸಿದ್ದ ದೊಡ್ಡ ಮಟ್ಟದ ಹಾನಿ ಆಗಿತ್ತು.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm