ಬ್ರೇಕಿಂಗ್ ನ್ಯೂಸ್
06-08-21 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ಸಂಸತ್ತಿನಲ್ಲಿ ಇಂದು ಮೇಕೆದಾಟು ಯೋಜನೆಯ ವಿಚಾರ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯಕ್ಕೆ ನಿಗದಿಪಡಿಸಿರುವ ನೀರನ್ನು ಬಳಸಿ ಮಾಡಬೇಕೆಂದಿರುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಕೋರುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಪ್ರಾಧಿಕಾರದ ಆದೇಶದಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ನೀರನ್ನು ಬಳಸಿಕೊಳ್ಳಲು ಅಣೆಕಟ್ಟು ಕಟ್ಟುವುದಿದ್ದರೆ ಅದಕ್ಕಾಗಿ ಇತರ ರಾಜ್ಯಗಳ ಅನುಮತಿ ಕೇಳಬೇಕೆಂದು ಎಲ್ಲಿಯೂ ಬರೆದಿಲ್ಲ. ನಮಗೆ ನೀಡಿರುವ ನೀರಿನ ಪಾಲಿನಲ್ಲಿ ಅಣೆಕಟ್ಟು ಮಾಡುತ್ತಿದ್ದೇವೆ. ಇದರಲ್ಲಿ ಸುಪ್ರೀಂ ಕೋರ್ಟ್ ಆಗಲೀ, ಪ್ರಾಧಿಕಾರದ ಆದೇಶವನ್ನಾಗಲೀ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲಸಂಪನ್ಮೂಲ ಸಚಿವರು, ಈ ಬಗ್ಗೆ ನೀಡಿರುವ ಅನುಮತಿ ಷರತ್ತುಗಳ ಮೇಲಿನ ಅನುಮತಿಯಾಗಿತ್ತು. ಮೇಕೆದಾಟು ಅಣೆಕಟ್ಟಿಗೆ ಡಿಪಿಆರ್ ನಡೆಸಲು ನೀಡಿದ ಅನುಮತಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿದೆ. ಅಂತಾರಾಜ್ಯ ನದಿಯಾಗಿರುವುದರಿಂದ ಕೆಳಭಾಗದ ಎಲ್ಲ ರಾಜ್ಯಗಳ ಅನುಮತಿ ಪಡೆದಿರಬೇಕು ಎಂದು ಹೇಳಲಾಗಿತ್ತು ಎಂದು ಉತ್ತರ ನೀಡಿದ್ದಾರೆ.
The Detail Project Report (DPR) sent by Karnataka was tabled in the CWMA several times for approval, but the discussion on this issue could not take place due to a lack of consensus among party states Karnataka and Tamil Nadu, Jal Shakti Minister Gajendra Singh Shekhawat informed Lok Sabha on Thursday.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 11:32 am
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm