ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.

ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm