ಬ್ರೇಕಿಂಗ್ ನ್ಯೂಸ್
09-08-21 04:23 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 9: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (ಪಿಎಂ ಸಮ್ಮಾನ್) 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜೊತೆ ಸಂವಾದ ನಡೆಸಿದ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನೆ ಆಗಲಿದ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಇದೇ ವೇಳೆ, ದೇಶದ 75ನೇ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದ ಮೋದಿ, ಈ ವರ್ಷ ಅತ್ಯಂತ ಮಹತ್ವದ್ದು. ಹೊಸ ಮೈಲಿಗಲ್ಲು ಮತ್ತು ಹೊಸ ನಿರ್ಣಯಗಳಿಗೆ ತೆರೆದುಕೊಳ್ಳಬೇಕಾದ ಸಂದರ್ಭ. ಮುಂದಿನ 25 ವರ್ಷದಲ್ಲಿ ದೇಶದ ಸ್ಥಿತಿ ಎಲ್ಲಿರಬೇಕು ಎಂಬ ಬಗ್ಗೆ ಈಗಲೇ ಸ್ಪಷ್ಟ ಕಲ್ಪನೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. 2047ರಲ್ಲಿ ದೇಶದ ಭಾರತದ ಸ್ಥಿತಿಗತಿಯನ್ನು ನಾವು ನಿರ್ಧರಿಸಬೇಕಿದೆ. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು, ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಹೊಸ ದಿಕ್ಕನ್ನು ನೀಡಬೇಕಾದ ಸಮಯ ಇದಾಗಿದೆ.
ಸರಕಾರವು ನೇರ ಖರೀದಿ ಯೋಜನೆಯಡಿ ರೈತರಿಂದ ಬೆಂಬಲ ಬೆಲೆ ನೀಡಿ ಉತ್ಪನ್ನಗಳನ್ನು ಖರೀದಿ ಮಾಡಿದೆ. ಭತ್ತ ಬೆಳೆಯುವ ರೈತರ ಖಾತೆಗಳಿಗೆ 1.70 ಲಕ್ಷ ಕೋಟಿ ನೇರ ವರ್ಗಾವಣೆಯಾಗಿದೆ. ಗೋಧಿ ಬೆಳೆಯುವ ರೈತರಿಗೆ 85 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
Prime Minister Narendra Modi virtually transferred about ₹19,500 crore to over 9.75 crore farmers on Monday, under the government's Pradhan Mantri Kisan Samman Nidhi (PM-KISAN) scheme. He also interacted with the beneficiaries of the scheme via video conferencing during the event.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm