ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm