ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm