ಬ್ರೇಕಿಂಗ್ ನ್ಯೂಸ್
23-08-21 05:35 pm Headline Karnataka News Network ದೇಶ - ವಿದೇಶ
Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
rto seize luxury cars including bollywood actor amitabh bachchan and mlc farooq
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm