ಬ್ರೇಕಿಂಗ್ ನ್ಯೂಸ್
23-08-21 05:35 pm Headline Karnataka News Network ದೇಶ - ವಿದೇಶ
Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
rto seize luxury cars including bollywood actor amitabh bachchan and mlc farooq
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm