ಬ್ರೇಕಿಂಗ್ ನ್ಯೂಸ್
24-08-21 12:53 pm Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಆಗಸ್ಟ್ 23: ಪೊಲೀಸ್ ಜೀಪ್ಗೆ ಲಾರಿಯೊಂದು ಗುದ್ದಿದ ಪರಿಣಾಮ ನಾಲ್ವರು ಕಾನ್ಸ್ಟೇಬಲ್ಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ.
ಇಚ್ಚಪುರಂ ಪಟ್ಟಣದಲ್ಲಿ ಯೋಧನೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಶ್ರೀಕಾಕುಳಂನ ಜಿಲ್ಲಾ ಕೇಂದ್ರಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ತಿರುವು ತೆಗೆದುಕೊಳ್ಳುವ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಪೊಲೀಸ್ ಜೀಪ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಪೊಲೀಸ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತ ಕಾನ್ಸ್ಟೇಬಲ್ಗಳನ್ನು ಕೃಷ್ಣ, ಬಾಬುರಾವ್, ಆ್ಯಂಟನಿ, ಜನಾರ್ದನ ರಾವ್ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷಗೆ ಅಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಸಾವಿಗೆ ಸಂತಾಪ ಸೂಚಿಸಿದ್ದಾರೆ.
Home minister Smt @SucharitaYSRCP has expressed grief over the spot death of four Armed Reserve personnel in a road accident at Summadevi national highway in Palasa mandal of Srikakulam district. The Home Minister conveyed her heartfelt condolences to the bereaved family members. pic.twitter.com/F8GfkZTmy6
— HMO Andhra Pradesh (@AndhraPradeshHM) August 23, 2021
Four policemen died in a tragic road accident on the national highway at Sunnadevi in Palasa mandal on Monday. The deceased were identified as Armed Reserve Assistant Sub-Inspector of police K. Krishnudu, head constables Y. Baburao and P. Antony, and driver P. Janardhana Rao.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm