ಬ್ರೇಕಿಂಗ್ ನ್ಯೂಸ್
25-08-21 05:43 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 25: ತಾಲಿಬಾನಿಗಳ ಹಿಂಸೆ ಅನಾಚಾರಗಳು ದಿನೇ ದಿನೇ ಹೆಚ್ಚುತ್ತಿದೆ. ಅಫ್ಘಾನ್ ನಿವಾಸಿಗಳು ನಿಜವಾಗಿಯೂ ನರಕಯಾತನೆ ಅನುಭವಿಸುತ್ತಿದ್ದಾರೆ. ವಿಶ್ವದ ಎಲ್ಲಾ ರಾಷ್ಟ್ರಗಳು ತಮ್ಮ ತಮ್ಮ ದೇಶದ ಪ್ರಜೆಗಳನ್ನು ಅಫ್ಘಾನಿಸ್ತಾನದಿಂದ ಹೊರತರಲು ಹರಸಾಹಸವನ್ನು ಮಾಡುತ್ತಿವೆ. ಹೀಗಿರುವಾಗ ತಾಲಿಬಾನ್ ಗಳಿಗೆ ವಿಶ್ವಬ್ಯಾಂಕ್ ನಿಂದ ಸಂಕಷ್ಟ ಎದುರಾಗಿದೆ.
ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಉಗ್ರರಿಗೆ ಇದೀಗ ವಿಶ್ವಬ್ಯಾಂಕ್ ಬಿಗ್ ಶಾಕ್ ನೀಡಿದ್ದು, ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ ನೀಡುವ ಹಣಕಾಸು ನೆರವನ್ನು ಸ್ಥಗಿತಗೊಳಿಸಿದೆ. ಇದರಿಂದ ಉಗ್ರರಿಗೆ ಹಣಕಾಸಿನ ಸೌಲಭ್ಯ ದೊರೆಯುವುದಿಲ್ಲ.
ಕಳೆದ ಕೆಲ ದಿನಗಳ ಹಿಂದಷ್ಟೇ ಐಎಂಎಫ್ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವನ್ನು ನಿಲ್ಲಿಸಿತ್ತು, ಇನ್ನೊಂದೆಡೆ ಅಮೆರಿಕಾದ ಬ್ಯಾಂಕ್ಗಳಲ್ಲಿರುವ ಅಫ್ಘಾನಿಸ್ತಾನದ ಹಣವೂ ಜಪ್ತಿಯಾಗಿದೆ. ಇದೀಗ ವಿಶ್ವಬ್ಯಾಂಕ್ ಸಹ ಹಣಕಾಸು ನೆರವನ್ನು ನಿಲ್ಲಿಸಿದೆ.
ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ 2002 ರಿಂದ 5.3 ಬಿಲಿಯನ್ ಡಾಲರ್ ಹಣವನ್ನು ನೀಡಿತ್ತು. ಇದೀಗ ಎಲ್ಲಾ ಬಗೆಯ ಹಣಕಾಸು ನೆರವು ಸ್ಥಗಿತಗೊಳಿಸಿದೆ. ಕಳೆದ ವಾರವಷ್ಟೇ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ನಿರ್ಧಾರ ಮಾಡಿತ್ತು. ಇದೀಗ ವಿಶ್ವ ಬ್ಯಾಂಕ್ ಕೂಡಾ ಹಣ ನೀಡದಿರಲು ನಿರ್ಧರಿಸಿರುವುದರಿಂದ ಅಫ್ಘಾನಿಸ್ತಾನದಲ್ಲಿ ಸಂಕಷ್ಟ ಹೆಚ್ಚಲಿದೆ ಎನ್ನಲಾಗಿದೆ.
The World Bank suspended funding for dozens of projects in Afghanistan Tuesday, citing questions over the legitimacy of Taliban rule.The Washington-based institution has committed around $5.3 billion for reconstruction and development projects in Afghanistan since 2002 through its International Development Association that helps the world’s poorest countries.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm