ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm