ಬ್ರೇಕಿಂಗ್ ನ್ಯೂಸ್
27-08-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೇರಳದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಂಡುಬರುತ್ತಿದೆ. ಒಂದೇ ದಿನದಲ್ಲಿ 30 ಸಾವಿರಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಲಕ್ಷಕ್ಕೂ ಹೆಚ್ಚು ಏಕ್ಟಿವ್ ಕೇಸ್ ಕೇರಳದಲ್ಲಿದ್ದು, ಇಡೀ ದೇಶಕ್ಕೆ ಹೋಲಿಸಿದರೆ 51 ಶೇಕಡಾ ಸೋಂಕಿತರು ಕೇರಳದಲ್ಲೇ ಇದ್ದಾರೆ. ದೇಶದ ನಾಲ್ಕು ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಒಂದು ಲಕ್ಷದ ನಡುವೆ ಸಕ್ರಿಯ ಪ್ರಕರಣಗಳು ಇದ್ದರೆ, 31 ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಕಡಿಮೆ ಪ್ರಕರಣಗಳಿವೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಈ ಬಗ್ಗೆ ಕೇರಳ ಸರಕಾರಕ್ಕೆ ಎಚ್ಚರಿಕೆ ನೀಡಿದ್ದು, ದಿನದಲ್ಲಿ ಒಟ್ಟು ಪರೀಕ್ಷೆಯನ್ನು ಹೆಚ್ಚಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಬೇಕು. ಕೇರಳದಲ್ಲಿ ಒಬ್ಬ ಸೋಂಕಿತನ ಮೂಲಕ ಇಬ್ಬರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಹೋಮ್ ಐಸೋಲೇಶನ್ ಇದ್ದವರ ಮೇಲೆ ಸೂಕ್ತ ನಿಗಾ ವಹಿಸಬೇಕು. ಕೇರಳದಲ್ಲಿ 80 ಶೇಕಡಾ ಮಂದಿ, ಹೋಮ್ ಐಸೋಲೇಶನ್ ಇದ್ದಾರೆ. ಇದೇ ಕಾರಣದಿಂದ ಸೋಂಕು ಹರಡುತ್ತಿದೆ ಎಂಬುದಾಗಿ ಹೇಳಿದ್ದಾರೆ.
ಕೇರಳದಲ್ಲಿ ಕಳೆದ ಮೇ ತಿಂಗಳ 20ರಂದು ಒಂದೇ ದಿನ 30,491 ಪ್ರಕರಣಗಳು ವರದಿಯಾಗಿದ್ದವು. ಅದು ಕೇರಳದ ಈವರೆಗಿನ ಅತಿ ಹೆಚ್ಚು ಕೇಸಿನ ದಾಖಲೆಯಾಗಿತ್ತು. ಆದರೆ, ಮೊನ್ನೆ ಬುಧವಾರ ಒಂದೇ ದಿನದಲ್ಲಿ 31,445 ಪ್ರಕರಣಗಳು ಬಂದಿದ್ದು, ದಿನದಲ್ಲಿ 215 ಮಂದಿ ಸಾವು ಕಂಡಿದ್ದಾರೆ. ಕೇರಳದಲ್ಲಿ ದಿನದಿಂದ ದಿನಕ್ಕೆ 30 ರಿಂದ 40 ಶೇಕಡಾದಷ್ಟು ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
he Union health ministry informed that Kerala is adding to more than half of the current Covid-19 cases in India. "Kerala is contributing to more than 51 per cent of the cases today," Health Secretary Rajesh Bhushan said.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm