ಬ್ರೇಕಿಂಗ್ ನ್ಯೂಸ್
07-09-20 09:31 am Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್.7 : ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ನ ಪ್ರಮುಖ ಆರೋಪಿಯಾಗಿರುವ ನಟಿ ರಿಯಾ ಡ್ರಗ್ಸ್ ಬಗ್ಗೆ ಬಾಯಿಬಿಟ್ಟಿದ್ದಾಳೆ.
ನಟಿ ರಿಯಾ ಚಕ್ರವರ್ತಿಯನ್ನು ವಿಚಾರಣೆಗಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಕರೆಸಲಾಗಿತ್ತು. ಸುಮಾರು 6 ಗಂಟೆಗಳ ಕಾಲ ಪ್ರಶ್ನಿಸಿದ ವೇಳೆಯಲ್ಲಿ ರಿಯಾ ತನ್ನ ಹೇಳಿಕೆಯಲ್ಲಿ ತಾನು ಡ್ರಗ್ಸ್ ಗಳನ್ನು ಸಂಗ್ರಹಿಸಿದ್ದೇನೆ ಆದರೆ ಅವುಗಳನ್ನು ಎಂದಿಗೂ ಸೇವಿಸಿಲ್ಲ ಎಂದು ಹೇಳಿದ್ದಾಳೆ.
ನಾನು ನನ್ನ ಸಹೋದರನ ಮೂಲಕ ಸುಶಾಂತ್ ಸಿಂಗ್ಗಾಗಿ ಡ್ರಗ್ ಪಡೆಯುತ್ತಿದ್ದೆ ಎಂದು ಎನ್ಸಿಬಿ ಅಧಿಕಾರಿಗಳ ಎದುರು ಹೇಳಿದ್ದಾಗಿ ಮೂಲಗಳು ತಿಳಿಸಿವೆ. ಮಧ್ಯಾಹ್ನ 12 ಗಂಟೆ ಹೊತ್ತಿಗೆ ಬಲ್ಲರ್ಡ್ ಎಸ್ಟೇಟ್ನಲ್ಲಿರುವ ಎನ್ಸಿಬಿ ಕಚೇರಿಗೆ ಆಗಮಿಸಿದ್ದ ರಿಯಾಳನ್ನು ಸಂಜೆ 6.50ರವರೆಗೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಅಷ್ಟಕ್ಕೂ ಮುಗಿದಿಲ್ಲ…ಮತ್ತೆ ಅವರಿಗೆ ಎನ್ಸಿಬಿ ಸಮನ್ಸ್ ನೀಡಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗಬೇಕಿದೆ.
ಸುಶಾಂತ್ ಮನೆ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾ ಮಾರ್ಚ್ 17ರಂದು ಡ್ರಗ್ ಪೆಡ್ಲರ್ ಜೈದ್ನಿಂದ ಡ್ರಗ್ಸ್ ಖರೀದಿ ಮಾಡಿದ್ದು ಗೊತ್ತು, ಅಷ್ಟೇ ಅಲ್ಲ, ನಾನೇ ಸ್ವತಃ ಸಹೋದರ ಶೋವಿಕ್ ಜತೆ ಸೇರಿ, ಜೈದ್ ಸಂಪರ್ಕ ಮಾಡುತ್ತಿದ್ದೆ ಎಂದೂ ರಿಯಾ ಎನ್ಸಿಬಿ ಅಧಿಕಾರಿಗಳಿಗೆ ಹೇಳಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm