ಬ್ರೇಕಿಂಗ್ ನ್ಯೂಸ್
07-09-20 01:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಲಾಕ್ಡೌನ್ ಅವಧಿಯಲ್ಲಿ ವಿಮಾನ ಟಿಕೆಟ್ ಬುಕ್ ಮಾಡಿದೋರು ಹಣ ಹೋಯ್ತು ಅಂತ ವ್ಯಥೆ ಪಡಬೇಕಿಲ್ಲ. ಟಿಕೆಟ್ ಬುಕ್ ಮಾಡಿದ್ದವರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಮಾರ್ಚ್ 25ರಿಂದ ಮೇ 3ರ ನಡುವೆ ಲಾಕ್ಡೌನ್ ಅವಧಿಯ ಮೊದಲ ಎರಡು ಹಂತಗಳಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ 'ಸಂಪೂರ್ಣ ಹಣವನ್ನು ಮರುಪಾವತಿ ಮಾಡಲಾಗುವುದು' ಅಂತ ಸುಪ್ರೀಂಕೋರ್ಟಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
ಭಾರತದಲ್ಲಿ ಕೊರೋನಾ ಹಾವಳಿ ಹಿನ್ನೆಲೆ ಮಾರ್ಚ್ 24ರಿಂದ ದೇಶಾದ್ಯಂತ ಲಾಕ್ಡೌನ್ ಹೇರಲಾಗಿತ್ತು. ಸೋಂಕು ಹರಡುವುದನ್ನು ತಡೆಯಲು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಕೂಡ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಮೊದಲೇ ವಿಮಾನ ಟಿಕೆಟ್ ಕಾಯ್ದಿರಿಸಿದ್ದ ಸಾಕಷ್ಟು ಪ್ರಯಾಣಿಕರು ಸಮಸ್ಯೆ ಅನುಭವಿಸಿದ್ದರು. ಈಗ ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಕೇಂದ್ರ ಸರಕಾರ ಟಿಕೆಟ್ ಹಣ ಹಿಂತಿರುಗಿಸುವ ಭರವಸೆ ನೀಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm