ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm