ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm