ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm