ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm