ಬ್ರೇಕಿಂಗ್ ನ್ಯೂಸ್
02-09-21 09:40 pm Headline Karnataka News Network ದೇಶ - ವಿದೇಶ
ಜೈಪುರ, ಸೆ 02: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಘಟನೆ?
ಕಾಲು ಕುಚಮನಿ ಎನ್ನುವವರು ಸರ್ದಾರ್ಶಹರ್ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
Nearly 100 people fell sick with food poisoning after having meal at a wedding in Rajasthan's Churu, said an official. "Some people came to the hospital last night with a complaint of vomiting after attending a wedding in the Shobhasar village. Around 90 people were here. Today, we have discharged all of them," Reena Chhimpa, the Sub Divisional Magistrate (SDM) of Churu district's Sardarshahar told ANI.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm