ಬ್ರೇಕಿಂಗ್ ನ್ಯೂಸ್
07-09-21 09:27 pm Headline Karnataka News Network ದೇಶ - ವಿದೇಶ
ಇಂದೋರ್, ಸೆ.7 : ಮಳೆಗಾಗಿ ಪ್ರಾರ್ಥನೆ ನಡೆಸಿದ ಗ್ರಾಮಸ್ಥರು ಧಾರ್ಮಿಕ ಆಚರಣೆ ನೆಪದಲ್ಲಿ ಆರು ಬಾಲಕಿಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ದಮೋಹ್ ಜಿಲ್ಲಾಡಳಿತದಿಂದ ವರದಿ ಕೇಳಿದೆ. ದಮೋಹ್ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದ ಬನಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ವರುಣನನ್ನು ಒಲಿಸಿಕೊಳ್ಳುವ ಸಲುವಾಗಿ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ದಮೋಹ್ ಎಸ್ಪಿ ಡಿ.ಆರ್.ತನ್ವೀರ್ ಸ್ಪಷ್ಟಪಡಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತವಾಗಿ ಬಾಲಕಿಯರನ್ನು ನಗ್ನಗೊಳಿಸಿದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಆಚರಣೆಯಿಂದ ಮಳೆ ಬರುತ್ತದೆ ಎನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ ಎಂದವರು ಸ್ಪಷ್ಟಪಡಿಸಿದರು.
ಬಾಲಕಿಯರು ನಗ್ನವಾಗಿ ತಮ್ಮ ಹೆಗಲ ಮೇಲೆ ಕಪ್ಪೆಗಳನ್ನು ಕಟ್ಟಿದ ಮರದ ಬಾಣವನ್ನು ಮೆರವಣಿಗೆಯಲ್ಲಿ ಹೊತ್ತು ಸಾಗಿದರೆ ಮಳೆ ಬರುತ್ತದೆ ಎಂಬ ಧಾರ್ಮಿಕ ನಂಬಿಕೆ ಇಲ್ಲಿನ ಜನತೆಯಲ್ಲಿದೆ. ಇವರ ಜತೆಗೆ ಸಾಗುವ ಮಹಿಳೆಯರು ವರುಣನ ಗುಣಗಾನ ಮಾಡುತ್ತಾ ಭಜನೆಗಳನ್ನು ಹಾಡುತ್ತಾರೆ.
Six minor girls were paraded naked at a village in Madhya Pradesh's Damoh district as part of a ritual to please the rain god and get relief from the drought-like situation, officials said on Monday. The National Commission for Protection of Child Rights (NCPCR) has sought a report from the Damoh administration about the incident which occurred on Sunday at Baniya village under Jabera police station area, 50 km from the Damoh district headquarters, in Bundelkhand region.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 08:53 pm
Mangalore Correspondent
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm