ಬ್ರೇಕಿಂಗ್ ನ್ಯೂಸ್
09-09-21 03:57 pm SOURCE: News 18 Kannada ದೇಶ - ವಿದೇಶ
ಗಣೇಶನನ್ನು ವಿಘ್ನ ವಿನಾಯಕ ಎಂದು ಕರೆಯುತ್ತಾರೆ. ರಿದ್ಧಿ, ಸಿದ್ಧಿ, ಸಂಪತ್ತನ್ನು ನೀಡುವ ದೇವರು. ಹಾಗಾಗಿ ಗಣಪನಿಗೆ ಇಷ್ಟವಾದ ಗರಿಕೆ, ಹಣ್ಣು ಹಂಪಲುಗಳನ್ನು, ಸಿಹಿ ತಿಂಡಿ, ಮೋದಕ ಅರ್ಪಿಸಿ ತಮ್ಮ ಇಷ್ಟಗಳನ್ನು ಬೇಡಿಕೊಳ್ಳುತ್ತಾರೆ. ಆದರೆ ಗಣೇಶನ ವಿಗ್ರಹವನ್ನು ಮನೆಗೆ ತರುವಾಗ ಮತ್ತು ವಿಗ್ರಹವನ್ನು ಮನೆಯಲ್ಲಿ ಇರಿಸುವಾಗ ಕೆಲವು ನಿಯಮಾವಳಿಗಳಿವೆ ಈ ಬಗ್ಗೆ ಮಾಹಿತಿ ಇಲ್ಲಿದೆ.

ಗಣೇಶ ಚತುರ್ಥಿ ಹಿಂದೂ ಹಬ್ಬಗಳಲ್ಲಿ ಒಂದು. ದೇಶದಾದ್ಯಂತ ಪ್ರತಿಯೊಬ್ಬರ ಮನೆಯಲ್ಲಿ ಗಣೇಶನ ಮೂರ್ತಿಯನ್ನಿಟ್ಟು ಆರಾಧನೆ ಮಾಡುತ್ತಾರೆ. ಹಿಂದೆ 10 ದಿನಗಳ ಕಾಲ ಆಚರಣೆ ಮಾಡುತ್ತಿದ್ದರು. ಪ್ರಸ್ತುತ ಕೆಲವು ದಿನಗಳವರೆಗೆ ಆಚರಣೆ ಮಾಡುತ್ತಾರೆ. ಉತ್ತರ ಪ್ರದೇಶ, ಮುಂಬೈನಲ್ಲಿ ತಿಂಗಳುಗಳ ಕಾಲ ಭರ್ಜರಿಯಾಗಿ ಆಚರಣೆ ಮಾಡುತ್ತಾರೆ.

ವಾಸ್ತು ನಿಯಮದ ಪ್ರಕಾರ ಕೆಲವು ಗಣೇಶನ ವಿಗ್ರಹಗಳು ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಹಸುವಿನ ಸೆಗಣಿ ಮತ್ತು ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ವಿಗ್ರಹವನ್ನು ಮನೆಗೆ ತಂದರೆ ಉತ್ತಮ.

ಹಳದಿ ಬಣ್ಣದ ಮತ್ತು ಬಿಳಿಯ ಬಣ್ಣದ ವಿಗ್ರಹ ಅದೃಷ್ಠವನ್ನು ನೀಡುತ್ತದೆ. ಬೆಳ್ಳಿಯ ಗಣೇಶನ ವಿಗ್ರಹ ಮನೆಯ ಮಾಲೀಕನ ಖ್ಯಾತಿಯನ್ನು ಹೆಚ್ಚಿಸುತ್ತದೆ.

ಹಿತ್ತಾಳೆಯ ವಿಗ್ರಹ ಉತ್ತಮ ಆರೋಗ್ಯವನ್ನು ನೀಡುತ್ತದೆ. ಮರದ ಗಣೇಶನ ವಿಗ್ರಹ ಸಂತೋಷವನ್ನು ನೀಡುತ್ತದೆ.

ವಿಗ್ರಹವನ್ನು ಇಡಲು ಸರಿಯಾದ ಸ್ಥಳ: ಗಣೇಶನ ವಿಗ್ರಹವನ್ನು ಪೂರ್ವ, ಪಶ್ಚಿಮ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ದಕ್ಷಿಣ ದಿಕ್ಕಿನಲ್ಲಿ ಅಥವಾ ಶೌಚಾಲಯಕ್ಕೆ ನೇರವಾಗಿ ಜೋಡಿಸಿರುವ ಅಥವಾ ವಾಶ್ ರೂಂ ಗೋಡೆಯಗಳಿಗೆ ತಾಗಿರುವ ಗೋಡೆಗಳ ಬದಿಯಲ್ಲಿ ಇಡಬಾರದು. ಮೆಟ್ಟಿಲಿನ ಕೆಲಗೆ ಇಡುವುದು ಸೂಕ್ತವಲ್ಲ. ಗಣೇಶನ ವಿಗ್ರಹವನ್ನು ಮನೆಯ ಬಾಗಿಲಿಗೆ ಮುಖ ಮಾಡಿದಂತೆ ಇರಿಸಿದರೆ ಉತ್ತಮ.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm