ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.




ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm