ಬ್ರೇಕಿಂಗ್ ನ್ಯೂಸ್
20-09-21 10:55 am Headline Karnataka News Network ದೇಶ - ವಿದೇಶ
ರಾಜನಂದಗಾಂವ್, ಸೆ.20: ಛತ್ತೀಸ್ಗಢದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ರಾಜೀಂದರ್ ಪಾಲ್ ಸಿಂಗ್ ಭಾಟಿಯಾ ಅವರ ಮೃತದೇಹ ಅವರ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ರವಿವಾರ ರಾತ್ರಿ ಚುರಿಯಾ ಪಟ್ಟಣದ ನಿವಾಸದಲ್ಲಿ ಭಾಟಿಯಾ (72) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಿಷಯ ತಿಳಿದ ತಕ್ಷಣ ಧಾವಿಸಿದ ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಟಿಪ್ಪಣಿ ಲಭ್ಯವಾಗಿದೆಯೇ ಎನ್ನುವುದನ್ನು ಪೊಲೀಸರು ಇದುವರೆಗೆ ದೃಢಪಡಿಸಿಲ್ಲ.


ಬಿಜೆಪಿ ಮುಖಂಡರ ಪ್ರಕಾರ, ಭಾಟಿಯಾ ಅವರಿಗೆ ಕಳೆದ ಮಾರ್ಚ್ನಲ್ಲಿ ಕೋವಿಡ್-19 ಸೋಂಕು ತಗುಲಿತ್ತು. ಇದರಿಂದ ಚೇತರಿಸಿಕೊಂಡ ಬಳಿಕವೂ ಅಸ್ವಸ್ಥತೆ ಕಾಡುತ್ತಿತ್ತು.
ಜಿಲ್ಲೆಯ ಖುಜ್ಜಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಭಾಟಿಯಾ, ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2013ರಲ್ಲಿ ಇವರಿಗೆ ಪಕ್ಷ ಟಿಕೆಟ್ ನಿರಾಕರಿಸಿದ ಸಂದರ್ಭದಲ್ಲಿ ಇವರು ಬಂಡಾಯದ ಬಾವುಟ ಹಾರಿಸಿದ್ದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.
ಆದರೆ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಇವರ ಪತ್ನಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದು, ಏಕೈಕ ಪುತ್ರ ಜಗಜೀತ್ ಸಿಂಗ್ ಭಾಟಿಯಾ ರಾಯಪುರದ ಖಾಸಗಿ ಆಸ್ಪತ್ರೆಯೊಂದರ ಆಡಳಿತ ಮಂಡಳಿಯಲ್ಲಿದ್ದಾರೆ.
Former Chhattisgarh minister and senior BJP leader Rajinder Pal Singh Bhatia was found hanging at his residence in Rajnandgaon district of the state on Sunday, in what police suspect is a case of suicide.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm