ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am