ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm