ಬ್ರೇಕಿಂಗ್ ನ್ಯೂಸ್
09-09-20 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 09: ರಾಷ್ಟ್ರಪತಿ ಭವನದಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್ನ ಬ್ಯಾರಕ್ ಒಂದರಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ನೇಪಾಳದ ತಿಖಾಯನ್ ನಿವಾಸಿ ತೇಕ್ ಬಹದ್ದೂರ್ ಥಾಪಾ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ ಸೈನಿಕ ತೀವ್ರವಾದ ಬೆನ್ನುನೋವು ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂಬುದು ತಿಳಿದುಬಂದಿದೆ ಎಂದು ಪೋಲೀಸ್ ಅಧಿಕಾರಿ ವಿವರಿಸಿದ್ದಾರೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸೌತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಈ ಘಟನೆ ವರದಿಯಾಗಿದೆ. ಗೂರ್ಖಾ ರೈಫಲ್ಸ್ನ ಬ್ಯಾರಕ್ನಲ್ಲಿ ಸೈನಿಕ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಅಪರಾಧ ಪರಿಶೀಲನೆ ತಂಡ ಸ್ಥಳಕ್ಕೆ ಭೇಟಿ ನೀಡಿ ತನಿಖಾಮಗಳನ್ನು ಪ್ರಾರಂಭಿಸಿದೆ. ಬೆಳಗಿನ ಜಾವ 3: 30 ರ ಸುಮಾರಿಗೆ ತೇಕ್ ಬಹದ್ದೂರ್ ನೇಣು ಬಿಗಿದುಕೊಂಡಿದ್ದನ್ನು ಸಹೋದ್ಯೋಗಿಯೊಬ್ಬರು ನೋಡಿ ಉಳಿದ ತಮ್ಮ ಸಹೋದ್ಯೋಗಿಗಳಿಗೆ ಎಚ್ಚರಿಸಿದ್ದಾರೆ. ತಕ್ಷಣ ಅವನನ್ನು ದೆಹಲಿ ಕಂಟೋನ್ಮೆಂಟ್ನ ಬೇಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಅಲ್ಲಿನ ವೈದ್ಯರು ಆತ ಮೃತಪಟ್ಟಿದ್ದಾಗಿ ಹೇಳಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm