ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm