ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm