ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm