ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm