ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm