ಬ್ರೇಕಿಂಗ್ ನ್ಯೂಸ್
10-09-20 09:43 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm