ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm