ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.




ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm