ಬ್ರೇಕಿಂಗ್ ನ್ಯೂಸ್
10-09-20 03:37 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ಇತ್ತೀಚೆಗೆ ಫ್ರಾನ್ಸ್ ನಿಂದ ಆಮದು ಮಾಡಿಕೊಂಡ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಫೈಟರ್ ಜೆಟ್ ರಫೇಲ್ ಗುರುವಾರ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.
ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಫ್ರಾನ್ಸ್ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಹಾಗೂ ಸೇನೆಯ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು. ರಫೇಲ್ ಸೇರ್ಪಡೆಗೂ ಮುನ್ನ ಯುದ್ಧ ವಿಮಾನಗಳಿಗೆ ಸಾಂಪ್ರದಾಯಿಕ ಸರ್ವಧರ್ಮ ಪೂಜೆಯನ್ನು ನೆರವೇರಿಸಲಾಯಿತು. ಬಳಿಕ ರಫೇಲ್ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನವನ್ನು ಸಮಾರಂಭದಲ್ಲಿ ಭಾಗಿಯಾಗಿದ್ದ ಗಣ್ಯರು ಕಣ್ತುಂಬಿಕೊಂಡರು.
ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆ್ಯರೋಸ್ಗೆ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸೇರ್ಪಡೆಗೊಳಿಸಿದರು.
59 ಸಾವಿರ ಕೋಟಿ ವೆಚ್ಚದಲ್ಲಿ 36 ರಫೇಲ್ ಸಮರ ವಿಮಾನಗಳನ್ನು ಫ್ರಾನ್ಸ್ನಿಂದ ಭಾರತ ಖರೀದಿಸುತ್ತಿದೆ. ಈ ಪೈಕಿ ಈ ಐದು ರಫೇಲ್ ವಿಮಾನಗಳನ್ನು ಜುಲೈ 29ರಂದು ಭಾರತಕ್ಕೆ ತರಲಾಗಿತ್ತು. ಫ್ರಾನ್ಸ್ನ ಡಸ್ಸಾಲ್ಟ್ ಏವಿಯೇಷನ್ ರಫೇಲ್ ವಿಮಾನಗಳನ್ನು ನಿರ್ವಿುಸುತ್ತಿದ್ದು 2021ರ ಒಳಗೆ 36 ವಿಮಾನಗಳೂ ಭಾರತಕ್ಕೆ ಹಸ್ತಾಂತರವಾಗಲಿದೆ. ರಫೇಲ್ ಯುದ್ಧ ವಿಮಾನಗಳು ವಾಯುಪಡೆ ಸೇರಿದರೆ ಭಾರತದ ಸೇನಾಶಕ್ತಿಗೆ ಆನೆಬಲ ಸಿಗಲಿದೆ ಎನ್ನಲಾಗುತ್ತಿದೆ.
Join our WhatsApp group for latest news updates
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm