ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.
ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.
"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm