ಬ್ರೇಕಿಂಗ್ ನ್ಯೂಸ್
11-09-20 10:55 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಸೆ.11: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಲಿರುವ ಅಮೆರಿಕದ ಕಮರ್ಷಿಯಲ್ ಕಾರ್ಗೊ ಬಾಹ್ಯಾಕಾಶ ನೌಕೆಗೆ ನಾಸಾದ ಬಾಹ್ಯಾಕಾಶಯಾನಿ ದಿವಂಗತ ಕಲ್ಪನಾ ಚಾವ್ಲಾ ಅವರ ಹೆಸರು ಇಡಲಾಗಿದೆ. ಚಾವ್ಲಾ, ಬಾಹ್ಯಾಕಾಶ ಪ್ರವೇಶಿಸಿದ ಮೊಟ್ಟಮೊದಲ ಭಾರತೀಯ ಸಂಜಾತೆ. ಬಾಹ್ಯಾಕಾಶ ಕ್ಷೇತ್ರಕ್ಕೆ ಸಲ್ಲಿಸಿದ ಗಣನೀಯ ಕೊಡುಗೆಯನ್ನು ಗುರುತಿಸಿ ಬಾಹ್ಯಾಕಾಶ ನೌಕೆಗೆ ಇವರ ಹೆಸರು ಇಡಲಾಗಿದೆ.
ಮುಂದಿನ ಸೈಗ್ನಸ್ ಕ್ಯಾಪ್ಸೂಲ್ಗೆ "ಎಸ್.ಎಸ್.ಕಲ್ಪನಾ ಚಾವ್ಲಾ" ಬಾಹ್ಯಾಕಾಶ ನೌಕೆ ಎಂದು ಹೆಸರಿಸಲಾಗುವುದು ಎಂದು ಅಮೆರಿಕದ ಜಾಗತಿಕ ಬಾಹ್ಯಾಕಾಶ ಮತ್ತು ರಕ್ಷಣಾ ತಂತ್ರಜ್ಞಾನ ಕಂಪನಿಯಾದ ನಾರ್ಥ್ರಾಪ್ ಗ್ರೂಮನ್ ಪ್ರಕಟಿಸಿದೆ. 2003ರಲ್ಲಿ ಆರು ಮಂದಿ ತಂತ್ರಜ್ಞರ ಜತೆ ಕೊಲಂಬಿಯಾ ಬಾಹ್ಯಾಕಾಶ ನೌಕೆಯಲ್ಲಿ ಮೃತಪಟ್ಟ ಕಲ್ಪನಾ ಚಾವ್ಲಾ ಅವರ ಸ್ಮರಣಾರ್ಥವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ.
"ಇತಿಹಾಸ ಸೃಷ್ಟಿಸಿದ, ಭಾರತೀಯ ಮೂಲದ ಮೊಟ್ಟಮೊದಲ ಮಹಿಳಾ ಬಾಹ್ಯಾಕಾಶ ಯಾನಿ ಕಲ್ಪನಾ ಚಾವ್ಲಾ ಅವರನ್ನು ನಾವಿಂದು ಗೌರವಿಸುತ್ತಿದ್ದೇವೆ. ಮನುಷ್ಯ ಸಹಿತ ಬಾಹ್ಯಾಕಾಶ ನೌಕೆ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಕೊಡುಗೆ ಅವಿಸ್ಮರಣೀಯ" ಎಂದು ಕಂಪನಿ ಟ್ವೀಟ್ ಮಾಡಿದೆ.
ಬಾಹ್ಯಾಕಾಶ ಯೋಜನೆಗೆ ಕಲ್ಪನಾ ಚಾವ್ಲಾ ಮಾಡಿದ ತ್ಯಾಗ ಅವಿಸ್ಮರಣೀಯ. ಅವರ ಪರಂಪರೆ ಸಹ ಬಾಹ್ಯಾಕಾಶ ಯಾನಿಗಳ ಮೂಲಕ ಮುಂದುವರಿದಿದ್ದು, ಅವರ ಹೆಜ್ಜೆ ಗುರುತನ್ನು ಅನುಸರಿಸುವಂತೆ ಅವರು ಸ್ಫೂರ್ತಿ ತುಂಬಿದಿದ್ದಾರೆ ಎಂದು ಅವರ ಸಾಧನೆಯನ್ನು ಬಣ್ಣಿಸಿದೆ.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm