ಬ್ರೇಕಿಂಗ್ ನ್ಯೂಸ್
11-09-20 10:55 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಸೆ.11: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಲಿರುವ ಅಮೆರಿಕದ ಕಮರ್ಷಿಯಲ್ ಕಾರ್ಗೊ ಬಾಹ್ಯಾಕಾಶ ನೌಕೆಗೆ ನಾಸಾದ ಬಾಹ್ಯಾಕಾಶಯಾನಿ ದಿವಂಗತ ಕಲ್ಪನಾ ಚಾವ್ಲಾ ಅವರ ಹೆಸರು ಇಡಲಾಗಿದೆ. ಚಾವ್ಲಾ, ಬಾಹ್ಯಾಕಾಶ ಪ್ರವೇಶಿಸಿದ ಮೊಟ್ಟಮೊದಲ ಭಾರತೀಯ ಸಂಜಾತೆ. ಬಾಹ್ಯಾಕಾಶ ಕ್ಷೇತ್ರಕ್ಕೆ ಸಲ್ಲಿಸಿದ ಗಣನೀಯ ಕೊಡುಗೆಯನ್ನು ಗುರುತಿಸಿ ಬಾಹ್ಯಾಕಾಶ ನೌಕೆಗೆ ಇವರ ಹೆಸರು ಇಡಲಾಗಿದೆ.
ಮುಂದಿನ ಸೈಗ್ನಸ್ ಕ್ಯಾಪ್ಸೂಲ್ಗೆ "ಎಸ್.ಎಸ್.ಕಲ್ಪನಾ ಚಾವ್ಲಾ" ಬಾಹ್ಯಾಕಾಶ ನೌಕೆ ಎಂದು ಹೆಸರಿಸಲಾಗುವುದು ಎಂದು ಅಮೆರಿಕದ ಜಾಗತಿಕ ಬಾಹ್ಯಾಕಾಶ ಮತ್ತು ರಕ್ಷಣಾ ತಂತ್ರಜ್ಞಾನ ಕಂಪನಿಯಾದ ನಾರ್ಥ್ರಾಪ್ ಗ್ರೂಮನ್ ಪ್ರಕಟಿಸಿದೆ. 2003ರಲ್ಲಿ ಆರು ಮಂದಿ ತಂತ್ರಜ್ಞರ ಜತೆ ಕೊಲಂಬಿಯಾ ಬಾಹ್ಯಾಕಾಶ ನೌಕೆಯಲ್ಲಿ ಮೃತಪಟ್ಟ ಕಲ್ಪನಾ ಚಾವ್ಲಾ ಅವರ ಸ್ಮರಣಾರ್ಥವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ.
"ಇತಿಹಾಸ ಸೃಷ್ಟಿಸಿದ, ಭಾರತೀಯ ಮೂಲದ ಮೊಟ್ಟಮೊದಲ ಮಹಿಳಾ ಬಾಹ್ಯಾಕಾಶ ಯಾನಿ ಕಲ್ಪನಾ ಚಾವ್ಲಾ ಅವರನ್ನು ನಾವಿಂದು ಗೌರವಿಸುತ್ತಿದ್ದೇವೆ. ಮನುಷ್ಯ ಸಹಿತ ಬಾಹ್ಯಾಕಾಶ ನೌಕೆ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಕೊಡುಗೆ ಅವಿಸ್ಮರಣೀಯ" ಎಂದು ಕಂಪನಿ ಟ್ವೀಟ್ ಮಾಡಿದೆ.
ಬಾಹ್ಯಾಕಾಶ ಯೋಜನೆಗೆ ಕಲ್ಪನಾ ಚಾವ್ಲಾ ಮಾಡಿದ ತ್ಯಾಗ ಅವಿಸ್ಮರಣೀಯ. ಅವರ ಪರಂಪರೆ ಸಹ ಬಾಹ್ಯಾಕಾಶ ಯಾನಿಗಳ ಮೂಲಕ ಮುಂದುವರಿದಿದ್ದು, ಅವರ ಹೆಜ್ಜೆ ಗುರುತನ್ನು ಅನುಸರಿಸುವಂತೆ ಅವರು ಸ್ಫೂರ್ತಿ ತುಂಬಿದಿದ್ದಾರೆ ಎಂದು ಅವರ ಸಾಧನೆಯನ್ನು ಬಣ್ಣಿಸಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am